ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಏ.18: ನಾಮಪತ್ರ ಸಲ್ಲಿಕೆ; ಬಿಎಸ್‌ವೈ-ಹೆಚ್‌ಡಿಕೆ- ವಿಜಯೇಂದ್ರ ಭಾಗಿ…

Share Below Link

ಶಿವಮೊಗ್ಗ: ನಿನ್ನೆ ಅಂಬೇಡ್ಕರ್ ಜಯಂತಿಯ ಪವಿತ್ರ ದಿನದಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ ಯಾಗಿದೆ. ದೇಶದ ಅನೇಕ ಹಿರಿಯರು ಮತ್ತು ತಜ್ಞರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಲಹೆ ಮತ್ತು ಮಾರ್ಗದರ್ಶನವನ್ನು ಈ ಪ್ರಣಾಳಿಕೆಗೆ ನೀಡಿzರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸುದ್ದಿಗೋಷ್ಟಿಯಲ್ಲಿ ಹೇಳಿದರು.
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮುಂದಿನ ೧೦ ವರ್ಷ ಗಳಲ್ಲಿ ಏನು ಮಾಡಬೇಕು ಎಂಬು ದನ್ನು ನಮೋ ಆಪ್ ಮೂಲಕ ೪೦ ಲಕ್ಷಕ್ಕೂ ಸಾರ್ವ ಜನಿಕರು ಸಲಹೆ ಗಳನ್ನು ನೀಡಿದ್ದರು ಎಂದರು.
ದೇಶದ ಜನಸಾಮಾನ್ಯರು ಪ್ರತಿಯೊಬ್ಬ ವ್ಯಕ್ತಿಯೂ ಸಂತೋಷ ದಿಂದ ಜೀವನ ನಡೆಸಲು ಬೇಕಾದ ಯೋಜನೆಗಳನ್ನು ಪ್ರತಿಯೊಬ್ಬ ರಿಗೂ ತಲುಪಿಸುವ ಪ್ರಯತ್ನವನ್ನು ಮಾಡಲಾಗಿದೆ. ವಿಶೇಷವಾಗಿ ಆರ್ಥಿಕ ಮತ್ತು ರಾಜತಾಂತ್ರಿಕ ವಾಗಿ ಭಾರತ ವಿಶ್ವದ ಸೂಪರ್ ಪವರ್ ಆಗಲು ಯೋಜನೆ ರೂಪಿ ಸಲಾಗಿದೆ. ಇಡೀ ವಿಶ್ವವೇ ಭಾರತದ ೧೮ನೇ ಲೋಕಸಭೆ ಚುನಾವಣೆಯನ್ನು ಗಮನಿಸು ತ್ತಿದ್ದು, ಹಲವಾರು ರಾಷ್ಟ್ರಗಳ ರಾಜತಾಂತ್ರಿಕರು ಭಾರತದಲ್ಲಿ ಬೀಡುಬಿಟ್ಟಿzರೆ. ೯೫ ಕೋಟಿಗೂ ಅಧಿಕ ಮತದಾರರು ದೇಶದಲ್ಲಿ ಸುಮಾರು ೧೦ ಲಕ್ಷ ಬೂತ್‌ಗಳಲ್ಲಿ ಮತ ಚಲಾಯಿಸಲಿzರೆಂದರು.
ಮೋದಿ ಸರ್ಕಾರ ಬರುವ ಹಿಂದಿನ ೧೦ ವರ್ಷಗಳಲ್ಲಿ ನಡೆಸಿದ ಆಡಳಿತವನ್ನು ಜನ ನೋಡಿzರೆ. ೬೦ ವರ್ಷ ಆಳಿದ ಕಾಂಗ್ರೆಸ್ ದೇಶದ ಸ್ಥಿತಿಗತಿಯ ಬಗ್ಗೆ ಶ್ವೇತ ಪತ್ರ ಹೊರಡಿಸಿರಲಿಲ್ಲ. ೧೦ ವರ್ಷ ಆಳಿದ ಮೋದಿ ಸರ್ಕಾರ ಎ ಅಭಿವೃದ್ಧಿಯ ಅಂಕಿ ಅಂಶಗಳ ಸಹಿತ ಶ್ವೇತ ಪತ್ರ ಹೊರಡಿಸಿದ್ದು, ವಿಶ್ವದ ಮೂರನೇ ಸ್ಥಾನದತ್ತ ಬೃಹತ್ ಆರ್ಥಿಕ ಶಕ್ತಿಯಾಗಿ ಭಾರತ ದಾಪುಗಾಲು ಹಾಕುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ೧೦ ವರ್ಷ ದಲ್ಲಿ ೨೮೦೦ ಮೆ.ವ್ಯಾ. ಸೋಲಾರ್ ಶಕ್ತಿ ಉತ್ಪತ್ತಿಯಾಗುತ್ತಿತ್ತು. ಮೋದಿ ಅವಧಿಯಲ್ಲಿ ೭೨ ಸಾವಿರ ಮೆ. ವ್ಯಾ. ಸೋಲಾರ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಬರುವ ದಿನಗಳಲ್ಲಿ ಮನೆ ಮನೆಗಳಲ್ಲಿ ಸೋಲಾರ್ ವಿದ್ಯುತ್ ಉಚಿತ ಉತ್ಪಾದನೆಯಾಗಲಿದೆ ಎಂದರು.
ಡಿಜಿಟಲ್ ಪೇಮೆಂಟ್ ಸಿಸ್ಟಂ, ಯುಪಿಐ, ಆರ್ಥಿಕ ಸ್ಥಿರತೆ ಕಾಪಾಡಿ ಕೊಂಡು ಬಂದಿದ್ದು ವಿಶೇಷವಾಗಿ ಅನಿವಾಸಿ ಭಾರತೀಯರಿಗೆ ವಿಶ್ವದೆ ಡೆ ಗೌರವ ಸಿಗುತ್ತಿದೆ. ಮಹಿಳೆಯ ರಿಗೆ ಶೇ. ೩೩ ಮೀಸಲಾತಿ ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆ ಯನ್ನು ಮಾಮೂಲಿನಂತೆ ಘೋಷಿ ಸಿದ್ದು ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಜನ ವಿಶ್ವಾಸ ಕಳೆದುಕೊಂಡು ತಿರಸ್ಕಾರ ಮಾಡಿzರೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತು ತಿನ್ನುವ ಕಾಂಗ್ರೆಸ್ ಅಸಲಿಯತ್ತನ್ನು ಜನ ಅರ್ಥಮಾಡಿಕೊಂಡಿzರೆ. ಸ್ಟ್ಯಾಂಪ್ ಡ್ಯೂಟಿ, ಅಬಕಾರಿ, ಎಲ್ಲವೂ ಶೇ. ೮೦ರಷ್ಟು ಏರಿಕೆ ಮಾq ಲಾಗಿದೆ. ಕೇಂದ್ರ ಸರ್ಕಾರದ ಅಕ್ಕಿ ಯನ್ನು ತನ್ನದೆಂದು ಸುಳ್ಳು ಹೇಳುವ ಕಾಂಗ್ರೆಸ್ ಮೋಸ ವನ್ನು ಜನ ಅರ್ಥ ಮಾಡಿಕೊಂಡಿ zರೆ ಎಂದರು.
ಬಿಜೆಪಿ ಜಿಧ್ಯಕ್ಷ ಟಿ.ಡಿ. ಮೇಘರಾಜ್ ಮಾತನಾಡಿ, ಏ. ೧೮ ರಂದು ಬೆಳಗ್ಗೆ ೯ ಗಂಟೆಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಲ್ಲಿ ಪೂಜೆ ಸಲ್ಲಿಸಿ ಬೃಹತ್ ಮೆರವಣಿಗೆಯೊಂದಿಗೆ ಸಂಸದ ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದು, ಯಡಿಯೂರಪ್ಪ, ಹೆಚ್.ಡಿ. ಕುಮಾg ಸ್ವಾಮಿ, ಬಿ.ವೈ. ವಿಜಯೇಂದ್ರ ಇನ್ನಿತರ ಗಣ್ಯರು ಭಾಗವಹಿಸಲಿದ್ದು ಹಬ್ಬದ ವಾತಾವರಣದಲ್ಲಿ ನಾಮಪತ್ರ ಸಲ್ಲಿಸಿ ಬೃಹತ್ ರಣಕಹಳೆ ಮೊಳಗಿಸಲಾಗುವುದು ಎಂದರು.