ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ನಾಮಪತ್ರ ಸಲ್ಲಿಕೆ…
ಶಿವಮೊಗ್ಗ: ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು.ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ,
Read Moreಶಿವಮೊಗ್ಗ: ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು.ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ,
Read Moreಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಕೋಟ್ಯಾಂತರ ರೂ. ಅನುದಾನ ತಂದಿದ್ದು, ಬಿ. ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ
Read Moreಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಇಂದು ೪೩ ಅಭ್ಯರ್ಥಿಗಳ ೩ನೇ ಪಟ್ಟಿ ಬಿಡುಗಡೆ ಮಾಡಿದೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಕಾರ್ಪೊರೇ ಟರ್
Read Moreಹೊನ್ನಾಳಿ : ಬಾರತೀಯ ಜನತಾ ಪಾರ್ಟಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ. ನೂತನ ಕಾರ್ಯಾಲಯ ಹೊನ್ನಾಳಿಯ ಹಿರೇಕಲ್ ಮಠದ ಎದುರು ಭಾರತೀಯ ಜನತಾ ಪಾರ್ಟಿಯ ನೂತನ ಚುನಾವಣಾ ಕಾರ್ಯಾಲ
Read Moreರಿಪ್ಪನ್ಪೇಟೆ : ಟಿಕೆಟ್ಗಾಗಿ ಅಥವಾ ಮಂತ್ರಿ ಸ್ಥಾನಕ್ಕಾಗಿ ದೆಹಲಿಗೆ ಹೋಗುವವನು ನಾನಲ್ಲ. ಇಂತಹ ಸಂದರ್ಭ ಬರುವುದಿಲ್ಲ. ಸಂದರ್ಭ ಬಂದಲ್ಲಿ ಚುನಾವಣಾ ರಾಜಕೀಯ ದಿಂದಲೇ ನಿವೃತ್ತಿಯಾಗುತ್ತೇನೆ. ಯಾವುದೇ ಕಾರಣ
Read Moreಸಾಗರ: ಮತದಾನವನ್ನು ಪ್ರತಿಯೊಬ್ಬರೂ ಪ್ರಜಪ್ರಭುತ್ವದ ಹಬ್ಬದಂತೆ ಆಚರಿಸಬೇಕು ಎಂದು ಸಾಗರದ ಪೊಲೀಸ್ ಉಪ ಅಧೀಕ್ಷಕ ರೋಹನ್ ಜಗದೀಶ್ ಸಲಹೆ ನೀಡಿದರು.ಇಲ್ಲಿನ ಸಾಗರ್ ಹೋಟೆಲ್ ವೃತ್ತದಲ್ಲಿ ಪ್ರೆಸ್ ಟ್ರಸ್ಟ್
Read Moreಶಿಕಾರಿಪುರ: ಜೆಡಿಎಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ಪಕ್ಷ ಸಂಘಟನೆಗೆ ಶ್ರಮಿಸಿದ್ದೇನೆ. ಈ ಬಾರಿಯ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕಾಂಕ್ಷಿಯಾಗಿದ್ದು, ಕುಮಾರಸ್ವಾಮಿಯವರು ಶಿಕಾರಿಪುರದಿಂದ ಸ್ಪರ್ಧಿ
Read Moreಶಿಕಾರಿಪುರ: ಅಲ್ಪಸಂಖ್ಯಾತರ ಮೀಸಲಾತಿಯನ್ನು ರದ್ದುಗೊಳಿಸಿ ಮುಸ್ಲಿಂರನ್ನು ಬೀದಿಪಾಲಾಗಿಸಿದ ಬಿಜೆಪಿ ಸರ್ಕಾರದ ಧೋರಣೆ ಯಿಂದ ಬೇಸತ್ತು ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡುವ ಉದ್ದೇಶದಿಂದ ಈ ಬಾರಿಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ
Read Moreಶಿಕಾರಿಪುರ: ಭ್ರಷ್ಟಾಚಾರದ ಸಂಪೂರ್ಣ ನಿರ್ಮೂಲನೆ ಆಮ್ ಆದ್ಮಿ ಪಕ್ಷದ ಧ್ಯೇಯವಾಗಿದ್ದು ಇದರೊಂದಿಗೆ ಜನತೆಗೆ ಆರೋಗ್ಯ ಶಿಕ್ಷಣ ಸಹಿತ ಎಲ್ಲ ಮೂಲ ಸೌಕರ್ಯ ಉಚಿತವಾಗಿ ಕಲ್ಪಿಸುವ ಬಹು ಉನ್ನತ
Read Moreಶಿವಮೊಗ್ಗ: ಈಶ್ವರಪ್ಪ ಅವರ ನಿವೃತ್ತಿ ನಿರ್ಧಾರ ಹಿಂಪಡೆಯ ಬೇಕು ಮತ್ತು ಅವರಿಗೆ ಚುನಾ ವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಅಥವಾ ಅವರ ಮಗ ಕಾಂತೇಶ್ ಅವರಿಗೆ ಅವಕಾಶ
Read More