ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವೀರಶೈವ ಲಿಂಗಾಯತ ಸಮುದಾಯದ ಸಚಿವರಿಗೆ ಮತ್ತು ಶಾಸಕರಿಗೆ ಸನ್ಮಾನ…

Share Below Link

ಶಿವಮೊಗ್ಗ : ವೀರಶೈವ ಲಿಂಗಾ ಯತ ಸಮುದಾಯದ ಎ ಸಚಿವರು-ಸಂಸದರು ಹಾಗೂ ಶಾಸಕರಿಗೆ ಬೆಂಗಳೂರಿನಲ್ಲಿ ಜು. ೫ ರಂದು ಅದ್ಧೂರಿ ಸನ್ಮಾನ ಸಮಾ ರಂಭ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘ ಟನಾ ವೇದಿಕೆ ಮಧ್ಯಕರ್ನಾಟಕ ಸಂಚಾಲಕರಾದ ಶ್ರೀಮತಿ ಲಲಿತಾ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ವೀರಶೈವ ಲಿಂಗಾಯತ ಸಂಘ ಟನಾ ವೇದಿಕೆ ಈಗಾಗಲೇ ರಾಜ ದ್ಯಂತ ಎ ಜಿ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜದ ಏಳಿಗೆಗಾಗಿ ಕಾರ್ಯನಿರ್ವಹಿಸು ತ್ತಿದೆ. ಸಮಾಜದ ಅನೇಕ ಸಮಸ್ಯೆ ಗಳಿಗಾಗಿ ಹೋರಾಟ ಮಾಡುವಂ ತದ್ದು, ಹಾಗೂ ಅಭಿವೃದ್ಧಿಗಾಗಿ ನಿರಂತರ ಸಭೆ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಂದಿ ರುವ ವೀರಶೈವ-ಲಿಂಗಾಯತ ಸಮುದಾಯದ ಎ ಸಚಿವರು ಹಾಗೂ ಪಕ್ಷಾತೀತವಾಗಿ ಎ ಶಾಸಕರನ್ನು ಸನ್ಮಾನಿಸುವ ಹಮ್ಮಿ ಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮವನ್ನು ಜುಲೈ ೫ ರಂದು ಸಂಜೆ ಬೆಂಗಳೂರಿನ ರವೀ ಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂ ಡಿದ್ದು ಇದರ ದಿವ್ಯ ಸಾನಿಧ್ಯ ವನ್ನು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರಗಳಾದ ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಲಿzರೆಂ ದರು.
ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಪೂಜ್ಯ ಸ್ವಾಮೀಜಿ ಯವರು, ಗಣ್ಯರು, ಉದ್ಯಮಿ ಗಳು ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಉಪಸ್ಥಿತಿಯಲ್ಲಿ ನಡೆಯಲಿದ್ದು ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿzರೆ.